ಕಯ್ಯಾರರ ಜನ್ಮ ದಿನಾಚರಣೆ
ಕವಿ ಕಯ್ಯಾರ ಕಿ೦ಞಣ್ಣ ರೈಗಳ ಜನ್ಮ ದಿನಾಚರಣೆಯನ್ನು ಜೂನ್ 8,ಬುಧವಾರದ೦ದು ಶಾಲೆಯಲ್ಲಿ ಆಚರಿಸಲಾಯಿತು.ಶಾಲಾ ಅಧ್ಯಾಪಕರಾದ ಶ್ರೀ ರಾಜರಾಮ ಕೆ. ವಿ. ಅವರು ಶತಮಾನದ ಕವಿ ಕಯ್ಯಾರರ ಬದುಕು ಬರಹಗಳ ಬಗ್ಗೆ ಮಾತನಾಡಿದರು. ಮಕ್ಕಳು, ಕಯ್ಯಾರರು ರಚಿಸಿದ ಹಾಡುಗಳನ್ನು ಹಾಡಿ ಆ ಮಹಾನ್ ಚೇತನವನ್ನು ಸ್ಮರಿಸಿದರು. ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸರೋಜ .ಪಿ. ಮಕ್ಕಳು ರಚಿಸಿದ ಭಿತ್ತಿಪತ್ರಿಕೆ ಸೃಜನಧಾರವನ್ನು ಬಿಡುಗಡೆಗೊಳಿಸಿ ವಿದ್ಯಾರ೦ಗ ಕಲಾಸಾಹಿತ್ಯ ವೇದಿಕೆಯನ್ನು ಉದ್ಘಾಟಿಸಿದರು.
ಕವಿ ಕಯ್ಯಾರ ಕಿ೦ಞಣ್ಣ ರೈಗಳ ಜನ್ಮ ದಿನಾಚರಣೆಯನ್ನು ಜೂನ್ 8,ಬುಧವಾರದ೦ದು ಶಾಲೆಯಲ್ಲಿ ಆಚರಿಸಲಾಯಿತು.ಶಾಲಾ ಅಧ್ಯಾಪಕರಾದ ಶ್ರೀ ರಾಜರಾಮ ಕೆ. ವಿ. ಅವರು ಶತಮಾನದ ಕವಿ ಕಯ್ಯಾರರ ಬದುಕು ಬರಹಗಳ ಬಗ್ಗೆ ಮಾತನಾಡಿದರು. ಮಕ್ಕಳು, ಕಯ್ಯಾರರು ರಚಿಸಿದ ಹಾಡುಗಳನ್ನು ಹಾಡಿ ಆ ಮಹಾನ್ ಚೇತನವನ್ನು ಸ್ಮರಿಸಿದರು. ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸರೋಜ .ಪಿ. ಮಕ್ಕಳು ರಚಿಸಿದ ಭಿತ್ತಿಪತ್ರಿಕೆ ಸೃಜನಧಾರವನ್ನು ಬಿಡುಗಡೆಗೊಳಿಸಿ ವಿದ್ಯಾರ೦ಗ ಕಲಾಸಾಹಿತ್ಯ ವೇದಿಕೆಯನ್ನು ಉದ್ಘಾಟಿಸಿದರು.
No comments:
Post a Comment